Headlines

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ! ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು‌ ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ…

Read More

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ. ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 27 ವರ್ಷದ ಮಹಿಳೆಯನ್ನ ಲೈಂಗಿಕವಾಗಿ ಬಳಸಿಕೊಂಡ 62 ವರ್ಷದ ವೃದ್ಧನಿಗೆ ಇಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಮಹಿಳೆಯೊಬ್ಬಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.  ಆಕೆಯ ಫೋಟೋಗಳನ್ನು…

Read More

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…

Read More

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…

Read More

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿಯ ಹಣ ಎಣಿಸುವ ಕಾರ್ಯದಲ್ಲಿ ಏರುಪೇರು ಆಗಿದ್ದು ನಿಜವೇ? ಆ ತಪ್ಪು ಯಾರಿಂದ ಆಯ್ತು? ತಪ್ಪನ್ನು ಸರಿಪಸುವ ಕೆಲಸ ಆಗುತ್ತಾ? ಹೀಗೆ ಹಲವು ಪ್ರೆಶ್ನೆಗಳು ಈಗ ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿವೆ.ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಹಜರತ್…

Read More

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ ಅಧಿಕಾರಿಗಳು ನಡೆಸಿದ ಭ್ರಷ್ಟಾಚಾರಕ್ಕೆ ಮೆಸ್ಕಾಂ ನೌಕರನೊಬ್ಬ ಜೀವ ತೆತ್ತ ಘಟನೆ ಆಯನೂರು ಸಮೀಪದ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಿನ್ನೆ(ಗುರುವಾರ) ನಡೆದಿದೆ. ನಂದೀಶ್ (38) ಎಂಬಾತನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಲಾಖೆಯ ವಸತಿ ಗೃಹದಲ್ಲೇ ಮೆಸ್ಕಾಂ ಮೇಸ್ತ್ರೀ ನಂದೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದೀಶ್ ವಸತಿ ಗೃಹದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನದಲ್ಲದ ತಪ್ಪಿಗೆ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ನಂದೀಶ್ ಹೇಳಿದ್ದಾರೆ. ಆತ್ಮಹತ್ಯೆಗೂ…

Read More