ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಿಂದ ಎಷ್ಟು ಒಳ್ಳೆಯದೋ ಅದಕ್ಕಿಂತ ಜಾಸ್ತಿ ಹಾಳಾಗುವುದೇ ಹೆಚ್ಚು. ಅದರಲ್ಲೂ ಈಗ ರೀಲ್ಸ್ ಎಂಬ ಶೋಕಿ ಕೆಲವರಿಗೆ ಹುಚ್ಚಾಟವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಬೈಕ್ ಸುತ್ತು ಹೊಡೆಯುತ್ತಿದ್ದು ಅದರ ಮಧ್ಯೆ ಓರ್ವ ಯುವಕ ಡ್ಯಾನ್ಸ್ ಮಾಡುತ್ತಿರುವ ರೀಲ್ಸ್…

Read More

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ ಶಿವಮೊಗ್ಗ: ವಿಚ್ಛೇದಿತ  ಪತ್ನಿಯ ಮನೆಗೆ ತೆರಳಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ  ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಪತಿಗೆ ಜಿಲ್ಲಾ ನ್ಯಾಯಾಲಯ  ೨ ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ ೨೦ ಸಾವಿರ  ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿದ್ಯಾನಗರದ ವಾಸಿ ರಾಘವೇಂದ್ರ (೩೮) ಶಿಕ್ಷಗೊಳಗಾದವನು.  ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು….

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌ ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ. ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ…

Read More

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ  ಸಿದ್ದಮ್ಮ ಮೃತಪಟ್ಟವರು.ಇವರು  ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…

Read More

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More