ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ ಶಿವಮೊಗ್ಗ – ಮುಂಗಾರು ಮಳೆಗಾಲದಲ್ಲಿ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮೀನುಗಾರಿಕೆಯನ್ನು ನಿಷೇದ ಮಾಡಲಾಗಿದೆ ಎಂದು ಮೀನುಗಾರಿಕ ಉಪನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆ (ಮೀನುಗಾರಿಕೆ) ವಂಶಾಭಿವೃದ್ದಿ ಚಟುವಟಿಕೆಗಳು ನಡೆಯವ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ನದಿಗಳು ಮತ್ತು ನದಿಗಳು ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ…

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ ರಿಪ್ಪನ್‌ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ  ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್  ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್  ಅಂಡ್ ಟೋಪಾಲಾಜಿಕಲ್  ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್‌ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ  ಮತ್ತು ಸಾಗರದ ಸರ್ಕಾರಿ…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..!

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..! ತೀರ್ಥಹಳ್ಳಿ : ಹಾಡಹಗಲೇ  ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ  ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್…

Read More

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…

Read More