Headlines

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read More

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್‌ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…

Read More

ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು

Fate strikes within two days of returning to the homeland from abroad – young man dies of heart attack ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಮದೀನಾ ಕಾಲೋನಿಯ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಮ್ರಾನ್ (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ…

Read More

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…

Read More

ಕಪ್ಪು ಆಮೆ ಅಕ್ರಮ ಸಂಗ್ರಹ – ಅರಣ್ಯ ಸಂಚಾರಿ ದಳದಿಂದ ದಿಢೀರ್ ದಾಳಿ, ಓರ್ವನ ಬಂಧನ

ಕಪ್ಪು ಆಮೆ ಅಕ್ರಮ ಸಂಗ್ರಹ – ಅರಣ್ಯ ಸಂಚಾರಿ ದಳದಿಂದ ದಿಢೀರ್ ದಾಳಿ, ಓರ್ವನ ಬಂಧನ ಶಿವಮೊಗ್ಗ : ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ಅವರ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ, ಕಪ್ಪು ಆಮೆಯನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ನಗರದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಕಪ್ಪು ಆಮೆ ಇಟ್ಟುಕೊಂಡಿದ್ದ ಮಹಮ್ಮದ್ ಸಮೀಯುಲ್ಲಾ ಬಿನ್ ಹಮೀದ್ ಎಂಬುವವರನ್ನು ಬಂಧಿಸಿದ್ದು,…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More