ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ ತೋರಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಂಕರ ವಲಯದ ಉಪ ಅರಣ್ಯಾಧಿಕಾರಿ ನರೇಂದ್ರ ಕುಮಾರ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಶಂಕರ ವಲಯದ ಕಸಬಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರೇಂದ್ರ ಕುಮಾರ್ ಬಿ.ಜಿ ಅವರು,ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿರುವ ಆಡಿಯೋ…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್‌  ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌  ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…

Read More

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ  ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…

Read More

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ  ಕಾರ್ಕಳದಲ್ಲಿ  ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ  ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ  ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ…

Read More

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ. ಅರಣ್ಯದಿಂದ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More