Headlines

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…

Read More

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್…

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…

Read More