ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ. ಐಸಿರಿ (14 ವರ್ಷ )  ಮೃತಪಟ್ಟ ದುರ್ಧೈವಿ.ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.  ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ ಶಿರಸಿಯಲ್ಲಿ  ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್‌ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ. ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್‌ ಮೃತ ಯುವಕ. ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ  ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್‌ ಬೆಂಗಳೂರಿಗೆ ಹೋಗಲು  ಸಂಜೆ 7ರ ಸುಮಾರಿಗೆ ಹೊಸ ಬಸ್…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More