ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ?

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ? ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಕಿವಿಚೈನ್‌ ಮಾಯಾ ಮಾಡಿತಾ ಬ್ಯಾಂಕ್‌ | ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದೇನು..!!? ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ…

Read More

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .! ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ  ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ  ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ.  ಈತನನ್ನು ದಸ್ತಗಿರಿ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More