ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು ಶಿವಮೊಗ್ಗ : ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪಿಡಿಒ ವಿರುದ್ಧ ಆರೋಪಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಜಮೀನಿನ  ವಿಚಾರದಲ್ಲಿ ತಮ್ಮನ್ನ ಭೇಟಿ ಮಾಡಲು ಬಂದ ಗ್ರಾಮಸ್ಥರಿಗೆ ಪಿಡಿಒರನ್ನ ಬರ ಹೇಳಿದರೂ ಬಾರದ ಪಿಡಿಒರಿಂದ ಅವಮಾನಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಅವರ ಆಪ್ತ ವಲಯ…

Read More

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ನಡೆದಿದೆ. ಯಶವಂತ್ (16) ಮೃತ ದುರ್ಧೈವಿಯಾಗಿದ್ದಾರೆ. ಮೈಲಾರೇಶ್ವರ ದೇವಸ್ಥಾನ ಎದುರಿಗೆ ಬರುತ್ತಿದ್ದ ಖಾಸಗಿ ನಗರ ಸಾರಿಗೆ ಬಸ್ ನಿಂದ ಬಿದ್ದು ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುಪುರದಿಂದ ಎಟಿಎನ್ ಸಿಸಿ ಕಾಲೇಜಿಗೆ ನಗರದ ಖಾಸಗಿ ಬಸ್ ನಲ್ಲಿ ಹೊರಟಿದ್ದ ವಿದ್ಯಾರ್ಥಿ ಯಶವಂತ್ ಶಿವಮೊಗ್ಗದ ಮೇಲಾರೇಶ್ವರ ದೇವಸ್ಥಾನದ…

Read More

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ ಶಿವಮೊಗ್ಗ  : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,  ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್‌ಎ ಮನೆಗೆ ಹೋಗಿ ಬನ್ನಿ…

Read More

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ

ಕೋಣಂದೂರು ಸುತ್ತಮುತ್ತ ಹಾಡಹಗಲೇ ದೇವಸ್ಥಾನ, ಮನೆಗಳಲ್ಲಿ ಕಳ್ಳತನ ತೀರ್ಥಹಳ್ಳಿ :ತಾಲೂಕಿನ ಕೋಣಂದೂರು ಸುತ್ತಮುತ್ತ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಮಲೆನಾಡಿಗರಲ್ಲಿ ಆತಂಕ ಮನೆ ಮಾಡಿದೆ.ಕೋಣಂದೂರು ಸಮೀಪದ ಗುಡ್ಡೆಕೊಪ್ಪದಲ್ಲಿ ಶುಕ್ರವಾರ ಮಧ್ಯಾಹ್ನ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬೆಲೆಬಾಳುವ ವಸ್ತುಗಳು ಸಿಕ್ಕಿಲ್ಲದಿರುವುದರಿಂದ ವಸ್ತುಗಳನ್ನು ಪುಡಿ ಪುಡಿ ಮಾಡಿ ಹಿಂಭಾಗದ ಬಾಗಿಲಿನಿಂದ ಹೊರ ಹೋಗಿದ್ದಾರೆ. ಹಿರೇಸರದ ಮನೆಯೊಂದರಲ್ಲಿದ್ದ 75,000 ನಗದು ಹಾಗೂ ಬಂಗಾರ, ಬೆಳ್ಳಿಯನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಆಲೂರು ಹೊಸಕೊಪ್ಪದ ಉಮಾಮಹೇಶ್ವರ…

Read More

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ ಶಿವಮೊಗ್ಗ : ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ   ಹಳೇಮಂಡ್ಲಿ ಪಂಪ್ ಹೌಸ್ ಹತ್ತಿರ ಸಂಚಾರಿ ಎಸ್ ಯ  ಭಾರತಿ.ಬಿ.ಹೆಚ್,  ವಾಹನ ತಪಾಸಣೆ ಮಾಡುವ ಸಮಯದಲ್ಲಿ ಕೆಎ ೧೪-೧೪ ಇ ಡಬ್ಲು ೭೬೧೮ ನಂಬರಿನ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಬೈಕ್ ಅನ್ನು ತಪಾಸಣೆ ಮಾಡಿದಾಗ ಅಪ್ರಾಪ್ತ ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಜೊತಗೆ  ಅಪ್ರಾಪ್ತ ಬಾಲಕನು ಹೆಲ್ಮೆಟ್ ಧರಿಸದೇ…

Read More

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

Read More

ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿಗಳು

ತಾಳಿ ಕಟ್ಟಿ ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿ ಶಿವಮೊಗ್ಗ : ಮದುವೆಗೆಂದು ನೆರೆದಿದ್ದ ಅಪಾರ ಜನ ಸಮುದಾಯದ ನಡುವೆ ತಾಳಿ ಕಟ್ಟುವ ಕಾರ್ಯ ಮುಗಿಯುತ್ತಿದ್ದಂತೆ ನವ ದಂಪತಿಗಳು ಮಂಟಪದಲ್ಲಿಯೇ ಬಹಳ ಖುಷಿಯಿಂದ ರಕ್ತದಾನ ಮಾಡಿ ಜೀವನ ಸಾರ್ಥಕವೆನಿಸಿಕೊಂಡ ಕ್ಷಣ ಇಲ್ಲಿನ ಗುಡ್ಡೇಕಲ್ ಗುಡ್ಡೇಕಲ್ ಸಮುದಾಯ ಭವನದಲ್ಲಿ ಸೋಮವರ ನಡೆಯಿತು. ಬೊಮ್ಮನಕಟ್ಟೆ ವಾಸಿ  ಯಶವಂತ್ ಅವರ ವಿವಾಹವು  ತನುಜಾ ಜೊತೆ ಶಿವಮೊಗ್ಗದ ಈ ಸಂದರ್ಭದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಟ್ರಾಫಿಕ್  ಹೆಡ್ಕಾನ್ಸ್‌ಟೇಬಲ್ ಹಾಲೇಶಪ್ಪ ರಕ್ತದಾನ…

Read More

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಕಲಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಶನಿವಾರ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅತಿ ವೇಗದಲ್ಲಿ ಸಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನ ಅತ್ಯಗತ್ಯವಿದೆ. ವಸ್ತುಗಳನ್ನು ಖರೀದಿಸುವ ಹಾಗೂ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More