ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ
ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…