RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ

RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ ಹುಲ್ಲು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು , ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…

Read More

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರದ ಸಿಂಧು ಕೆ.ಟಿ ಕುವೆಂಪು ವಿಶ್ವವಿದ್ಯಾನಿಲಯದ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್‌ ನೊಂದಿಗೆ ಮೂರು ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಹೆದ್ದಾರಿಪುರ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ತಾಯಿ ದೇವಮ್ಮ ಮತ್ತು ತಿಮ್ಮಪ್ಪ ಗೌಡ ಅವರ ಪುತ್ರಿಯಾದ ಸಿಂಧು ಕೆ.ಟಿ ಅವರು, ಹೆದ್ದಾರಿಪುರದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು,…

Read More

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ. ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ…

Read More

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5…

Read More

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….

Read More

ಆನೆ ದಾಳಿಗೆ ಬೆಳೆ ಹಾನಿ : ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ

ಆನೆಯಿಂದ, ಬೆಳೆ ಹಾನಿ: ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ : ರೈತರ ಬೆಳೆ ನಾಶ ಮಾಡುತ್ತಿರುವ ಆನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು. ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಲೆನಾಡು ಪ್ರದೇಶದ ರೈತರು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಪ್ರತಿನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದೆ….

Read More

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ (ಜ.22) ರಾತ್ರಿ ನಡೆದಿದೆ. ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ…

Read More