ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ…

Read More

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ರಿಪ್ಪನ್‌ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು   ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ‌ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ  ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಭಾನುವಾರ ನಡೆದ ರಿಪ್ಪನ್‌ಪೇಟೆಯಲ್ಲಿ…

Read More

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ  ಚುಚ್ಚಿ  ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ  ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ  ವಸೀಂ ಅಕ್ರಂ  ಅಲಿಯಾಸ್  ಉಂಗ್ಲಿ (೨೦),  ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್  ಕಾಲಾ ವಸೀಂ (೨೦)   ಮತ್ತು  ಮುರಾದ್‌ನಗರದ…

Read More

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗುತ್ತಿಗೆದಾರನ ಬಳಿ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬುವರು 3 ಲಕ್ಷದ ಕೆಲಸ ಮಾಡಿ ಮುಗಿಸಿದ್ದು ಬಿಲ್ ಮಾಡಿಸಿಕೊಳ್ಳಲು ಅಕೌಂಟ್ ವಿಭಾಗದ ಸಿದ್ದೇಶ್ 12 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದನು. ಇಂದು ಕಚೇರಿಯಲ್ಲಿಯೇ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ತಂಡ ದಾಳಿ…

Read More

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಶಿವಮೊಗ್ಗ – ಮನೆಯಲ್ಲಿಟ್ಟಿದ್ದ ಅಡಿಕೆ ತುಂಬಿದ ಚೀಲಗಳನ್ನು ಕಳ್ಲತನ ಮಡಿಕೊಂಡು ಹೋಗಲಾಗಿದೆ ಎಂಬ ದೂರಿನನ್ವಯ ಕಾರ್ಯತತ್ಪರರಾದ ಹೊಳೆಹೊನ್ನೂರು ಪೊಲೀಸರು  ಮೂವರನ್ನು ಬಂಧಿಸಿ ಒಟ್ಟು ೬,೯೩,೦೦೦/- ರೂಗಳ ಮಾಲನ್ನು ಅಮಾನತುಪಡಿಸಿಕೊಂಡಿದ್ದಾರೆ. ಡಿ. ೧೯ರಂದು ಈ ಕಳ್ಳತನ ಸಂಭವಿಸಿದೆ ಎಂದು ಶ್ರೀನಿವಾಸಪುರದ ವಾಸಿ ರಮೇಶ್ ಎನ್ನುವವರು ದೂರು ನೀಡಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ   ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ತನಿಖಾ ತಂಡವು ಜ. ೧೧ರಂದು ಆರೋಪಿತರಾದ ಭದ್ರಾವತಿಯ ಖಾಜಿ ಮೊಹಲ್ಲಾದ, ಪಾಲಿಶ್…

Read More

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ  ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ  ಕಿರಣ್ ಎಂಬುವರು ವಿನೋಬನಗರ ಪೊಲೀಸ್  ಠಾಣೆಯಲ್ಲಿ   ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…

Read More

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More