ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ

ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನ ಬದಲಾವಣೆಗಳು ಆಗುವ ನಿರೀಕ್ಷೆಯಿದೆ ಎಂದು ಶಾಸಕ ಗೋಪಾಲ ಕೃಷ್ಣ ಬೇಳೂರು ಹೇಳಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿಗಂದೂರು ದೇವಿ ದರ್ಶನ ಮಾಡಿಕೊಂಡು ಬಂದ ಶಾಸಕರು ಮಾಧ್ಯಮಗಳ ಜೊತೆ ಮಾತನಾಡಿ, ಸಂಕ್ರಾಂತಿ ಹಬ್ಬದ ನಂತರ ಯಾವುದೇ ಬದಲಾವಣೆಗಳು ಇಲ್ಲ. ಬದಲಿಗೆ ನಾಗೇಂದ್ರ ಅವರ ಸ್ಥಾನ ಸೇರಿದಂತೆ ಎರಡು ಮೂರು ಸಚಿವರ ಸ್ಥಾನ ಬದಲಾಗುವ ನಿರೀಕ್ಷೆ ಇದೆ…

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

ಮಹಿಳಾ ಸಾಧಕಿ ಹೊಸನಗರದ ಸೀಮಾ ಕಿರಣ್ ರವರಿಗೆ ರಾಜ್ಯಮಟ್ಟದ “ಚೈತನ್ಯ ಶ್ರೀ 2024” ಪ್ರಶಸ್ತಿ…!

ಮಹಿಳಾ ಸಾಧಕಿ ಹೊಸನಗರದ ಸೀಮಾ ಕಿರಣ್ ರವರಿಗೆ ರಾಜ್ಯಮಟ್ಟದ “ಚೈತನ್ಯ ಶ್ರೀ 2024” ಪ್ರಶಸ್ತಿ…! ಹೊಸನಗರ ತಾಲ್ಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ನೊಂದವರ ಧ್ವನಿಯಾಗಿ ಸಮಾಜ ಸೇವೆ ಮೂಲಕ ತಮ್ಮನ್ನು ಗುರುತಿಸಿ ಕೊಂಡಿರುವ.ವೃತ್ತಿಯಲ್ಲಿ ಬ್ಯೂಟೀಷಿಯನ್ ಆಗಿ ಪ್ರವೃತ್ತಿಯಲ್ಲಿ ಸಂಘಟಕಿ ಹಾಗೂ ಹೋರಾಟಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಹೊಸನಗರದ ಸೀಮಾ ಕಿರಣ್ ರವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ…

Read More

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..! ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More