Headlines

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ ಶಿವಮೊಗ್ಗ : ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ   ಹಳೇಮಂಡ್ಲಿ ಪಂಪ್ ಹೌಸ್ ಹತ್ತಿರ ಸಂಚಾರಿ ಎಸ್ ಯ  ಭಾರತಿ.ಬಿ.ಹೆಚ್,  ವಾಹನ ತಪಾಸಣೆ ಮಾಡುವ ಸಮಯದಲ್ಲಿ ಕೆಎ ೧೪-೧೪ ಇ ಡಬ್ಲು ೭೬೧೮ ನಂಬರಿನ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಬೈಕ್ ಅನ್ನು ತಪಾಸಣೆ ಮಾಡಿದಾಗ ಅಪ್ರಾಪ್ತ ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಜೊತಗೆ  ಅಪ್ರಾಪ್ತ ಬಾಲಕನು ಹೆಲ್ಮೆಟ್ ಧರಿಸದೇ…

Read More

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

Read More

ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿಗಳು

ತಾಳಿ ಕಟ್ಟಿ ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿ ಶಿವಮೊಗ್ಗ : ಮದುವೆಗೆಂದು ನೆರೆದಿದ್ದ ಅಪಾರ ಜನ ಸಮುದಾಯದ ನಡುವೆ ತಾಳಿ ಕಟ್ಟುವ ಕಾರ್ಯ ಮುಗಿಯುತ್ತಿದ್ದಂತೆ ನವ ದಂಪತಿಗಳು ಮಂಟಪದಲ್ಲಿಯೇ ಬಹಳ ಖುಷಿಯಿಂದ ರಕ್ತದಾನ ಮಾಡಿ ಜೀವನ ಸಾರ್ಥಕವೆನಿಸಿಕೊಂಡ ಕ್ಷಣ ಇಲ್ಲಿನ ಗುಡ್ಡೇಕಲ್ ಗುಡ್ಡೇಕಲ್ ಸಮುದಾಯ ಭವನದಲ್ಲಿ ಸೋಮವರ ನಡೆಯಿತು. ಬೊಮ್ಮನಕಟ್ಟೆ ವಾಸಿ  ಯಶವಂತ್ ಅವರ ವಿವಾಹವು  ತನುಜಾ ಜೊತೆ ಶಿವಮೊಗ್ಗದ ಈ ಸಂದರ್ಭದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಟ್ರಾಫಿಕ್  ಹೆಡ್ಕಾನ್ಸ್‌ಟೇಬಲ್ ಹಾಲೇಶಪ್ಪ ರಕ್ತದಾನ…

Read More

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಕಲಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಶನಿವಾರ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅತಿ ವೇಗದಲ್ಲಿ ಸಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನ ಅತ್ಯಗತ್ಯವಿದೆ. ವಸ್ತುಗಳನ್ನು ಖರೀದಿಸುವ ಹಾಗೂ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ ಶಿವಮೊಗ್ಗ:  ಜಿಲ್ಲೆಯ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದಷ್ಟೆ ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಆರೋಪವೋಂದು ಉಡುಪಿಯಲ್ಲಿ ಕೇಳಿಬಂದಿದೆ. ಪ್ರಕರಣದಲ್ಲಿ ಲಾಡ್ಜ್‌ವೊಂದರಿಂದ ಬಂಧಿಯಾಗಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಎಂಬಲ್ಲಿ ಲಾಡ್ಜ್‌ವೊಂದರಲ್ಲಿಯಲ್ಲಿ ಮಹಿಳೆಯೊಬ್ಬಳನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಮೂಲದ ಮಹಿಳೆಯನ್ನು, ಕೆಲಸ ಕೊಡಿಸುವ ನೆಪದಲ್ಲಿ ಇಲ್ಲಿಕೆ ಕರೆತಂದಿದ್ದ ವ್ಯಕ್ತಿಯು ಆಕೆಯನ್ನ ವೇಶ್ಯಾವಾಟಿಕೆಗೆ ತ‍ಳ್ಳಲು ಮುಂದಾಗಿದ್ದ. ಈ…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್ ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, ಫೈರೋಜ್, ಅರ್ಬಾಜ್, ನಯಾಜ್ ಅಹಮದ್, ಸುಹೇಲ್ ಎಂಬ ಆರೋಪಿಗಳಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್ ಎಂಬುವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನುದಾರರಾಗಿದ್ದರು. ಈ ಪ್ರಕರಣದಲ್ಲಿ ಐದನೇ…

Read More