ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

Read More

ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು

ವಿದ್ಯುತ್ ಶಾಕ್ ನಿಂದ ಬಿಕಾಂ ವಿದ್ಯಾರ್ಥಿ ಸಾವು ಶಂಕೆ – ಕೇಸ್ ದಾಖಲು ಹೊಳೆಹೊನ್ನೂರು , ಜ. 6: ಅಡಕೆ ತೋಟದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಘಟನೆ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಕನಸಿನಕಟ್ಟೆ ಗ್ರಾಮದಲ್ಲಿ ಜ. 5 ರ ಸಂಜೆ ನಡೆದಿದೆ. ದರ್ಶನ್ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಹೊಳೆಹೊನ್ನೂರು ಸರ್ಕಾರಿ ಕಾಲೇಜ್ ನಲ್ಲಿ, ಅಂತಿಮ ವರ್ಷದ ಬಿಕಾಂ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಭಾನುವಾರ…

Read More

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ ಸಾಗರ | ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!!

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!! ಶಿವಮೊಗ್ಗ: 30 ದಾಟಿದ ಯುವಕರಿಗೆ ಈಗ ಹುಡುಗಿಯರು ಸಿಗೋದೇ ಕಠಿಣವಾಗಿದೆ. ಹೀಗಾಗಿ ಜನರು ಮ್ಯಾರೆಜ್ ಬ್ರೋಕರ್ ಮೊರೆ ಹೋಗುತ್ತಿದ್ದಾರೆ. ಹೀಗೆ ಮ್ಯಾರೆಜ್ ಬ್ರೋಕರ್ ಬಳಿ ಹೋಗಿ ಅವರಿಗೆ ಲಕ್ಷ ಲಕ್ಷ ಹಣ ನೀಡಿ ಯಾಮಾರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ್ನಲ್ಲಿ ನಡೆದಿದೆ.ಶಿವಮೊಗ್ಗದ ಮಂಜುಳಾ ಸೇರಿ 7 ಜನರ ಮೇಲೆ ಪ್ರಕರಣ ದಾಖಲು. ಮುಧೋಳ್ ತಾಲೂಕಿನ…

Read More

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿರುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಈ ಘಟನೆ ಮುತ್ತಿನಕೊಪ್ಪದ ಮುಂದೆ ಸಿಗುವ ತೋಟದ ಕೆರೆ ಬಳಿ ನಿನ್ನೆ ರಾತ್ರಿ ಏಳು ಮೂವತ್ತರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಶಶಿಧರ್‌ ಎಂಬವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಹಳ್ಳಿಯವರು ಉಪಚರಿಸಿದ್ದಾರೆ. ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ್‌ ಎಂಬವರು ನಿನ್ನೆ ದಾವಣಗೆರೆಗೆ ಹೋಗಿ ಕೆಲಸ…

Read More

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More