RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ ರಿಪ್ಪನ್‌ಪೇಟೆ : ಬಟ್ಟೆಮಲ್ಲಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರನ್ನು ಶಿವಮೊಗ್ಗದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿ, ಪಟ್ಟಣಕ್ಕೆ ವಾಪಾಸು ಕರೆತಂದಿದ್ದು, ಮರಳಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿಗಳಾದ ಸಾತ್ವಿಕ್ (13) ನಿರಂಜನ್ (13)ಎಂಬ ಇಬ್ಬರು ಬಾಲಕರು ಬಟ್ಟೆಮಲ್ಲಪ್ಪದಿಂದ ಶಾಲೆಗೆ ತೆರಳುತ್ತೇವೆ ಎಂದು ಗುರುವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಶಾಲಾ ಸಮವಸ್ತ್ರ ದೊಂದಿಗೆ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಬಗ್ಗೆ ಪೋಷಕಕರಿಗೆ ತಿಳಿಯುತಿದ್ದಂತೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ ತನ್ನ ಪತ್ನಿಯನ್ನ ಮನೆಗೆ ವಾಪಸ್‌ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳಸಿದ್ದ ಅಡಿಕೆ ತೋಟದಲ್ಲಿ ಅಡಿಕೆ ಸಸಿಗಳನ್ನ ಅಳಿಯನೊಬ್ಬ ಕಡಿದು ಹಾಕಿದ ಘಟನೆ  ಬಗ್ಗೆ ವರದಿಯಾಗಿದೆ.   ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದರ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರುದಾರರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳನ್ನ ಕೊಟ್ಟಿದ್ದರು. ವಿವಿಧ ವಿಚಾರಗಳಿಗೆ…

Read More

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…

Read More

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಗುರುವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ನಾಸೀರ್ ಹಮೀದ್ ಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುರುವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS…

Read More

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read More

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ ಹೊಸನಗರ : ತಾಲೂಕಿನ ಕಾರಣಗಿರಿಯ ಯುವಕನೊಬ್ಬ ವೈದ್ಯಕೀಯ  ವಿಭಾಗದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಅದ್ವಿತೀಯ ಸಾಧನೆಗೈದಿದ್ದಾನೆ. ತಾಲ್ಲೂಕಿನ ಕಾರಣಗಿರಿ ಗ್ರಾಮದ ವರ್ತಕ ಜಯರಾಮ್ ಮತ್ತು ರತ್ನ ದಂಪತಿಗಳ ಪುತ್ರ ಜೆ. ಸುಮನ್ ಸಾಧನೆಗೈದ ಯುವಕನಾಗಿದ್ದಾನೆ. ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸನಗರ ತಾಲ್ಲೂಕಿನ ಜೆ. ಸುಮನ್ ಅವರು ಅಂತಿಮ ವರ್ಷದ ಆರು ಪರೀಕ್ಷೆಗಳಲ್ಲಿ ಆರರಲ್ಲೂ ಉತ್ತಮ ಫಲಿತಾಂಶ ದಾಖಲಿಸಿ…

Read More

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ. ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ…

Read More

ವಾಕ್ ಮಾಡುವಾಗ ತೀವ್ರ ಹೃದಯಾಘಾತ – 20 ವರ್ಷದ ವಿದ್ಯಾರ್ಥಿ ಸಾವು !

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು ! ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More