ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು

Fate strikes within two days of returning to the homeland from abroad – young man dies of heart attack ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಮದೀನಾ ಕಾಲೋನಿಯ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಮ್ರಾನ್ (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ…

Read More

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…

Read More

ಕಪ್ಪು ಆಮೆ ಅಕ್ರಮ ಸಂಗ್ರಹ – ಅರಣ್ಯ ಸಂಚಾರಿ ದಳದಿಂದ ದಿಢೀರ್ ದಾಳಿ, ಓರ್ವನ ಬಂಧನ

ಕಪ್ಪು ಆಮೆ ಅಕ್ರಮ ಸಂಗ್ರಹ – ಅರಣ್ಯ ಸಂಚಾರಿ ದಳದಿಂದ ದಿಢೀರ್ ದಾಳಿ, ಓರ್ವನ ಬಂಧನ ಶಿವಮೊಗ್ಗ : ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್‌ಐ ವಿನಾಯಕ ಅವರ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ, ಕಪ್ಪು ಆಮೆಯನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ನಗರದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಕಪ್ಪು ಆಮೆ ಇಟ್ಟುಕೊಂಡಿದ್ದ ಮಹಮ್ಮದ್ ಸಮೀಯುಲ್ಲಾ ಬಿನ್ ಹಮೀದ್ ಎಂಬುವವರನ್ನು ಬಂಧಿಸಿದ್ದು,…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read More

mETA

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗದ ಯುವಕನಿಗೆ ₹2.66 ಲಕ್ಷ ವಂಚನೆ

ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗ ಯುವಕನಿಗೆ ₹2.66 ಲಕ್ಷ ವಂಚನೆ ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿ ಹೂಡಿಕೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ಶಿವಮೊಗ್ಗದ ಯುವಕನೊಬ್ಬನಿಂದ ₹2,66,069 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 2ರಂದು ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿದೆ. ತಮ್ಮನ್ನು “Live Trading” ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು…

Read More

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ ರಿಪ್ಪನ್‌ಪೇಟೆ: ಜನರ ಮತ ಕದ್ದುಕೊಂಡು ಅಧಿಕಾರದ ಕುರ್ಚಿ ಹಿಡಿದವರು ಪ್ರಜಾಪ್ರಭುತ್ವದ ಆತ್ಮವನ್ನೇ ಹತ್ತಿಕ್ಕಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ತೀವ್ರವಾಗಿ ಆರೋಪಿಸಿದ್ದಾರೆ. ಸೋಮವಾರ ಸಂಜೆ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ನಲ್ಲಿ ನಡೆದ “ವೋಟ್ ಚೋರ್, ಗದ್ದಿ ಚೋಡ್” ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದ ಅವರು, “ಮತ ಕಳವು ಪ್ರಜಾಪ್ರಭುತ್ವದ ವಿರುದ್ಧದ ಗಂಭೀರ ಅಪರಾಧ. ಜನರ ಆಶಯಗಳ ವಿರುದ್ಧ ನಡೆದ ಈ…

Read More