Headlines

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

Read More

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್‌ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…

Read More

RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ ಶಿವಮೊಗ್ಗ, ಆಗಸ್ಟ್ : ಶಿಕಾರಿಪುರ ತಾಲ್ಲೂಕಿನ ಹೊಸೂರು ಹೋಬಳಿ, ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಎಂಪಿಎಂ ನಡುತೋಪಿನಲ್ಲಿ ಪತ್ತೆಯಾದ ಈ ಚಿರತೆಯ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳ ಪ್ರಕಾರ, ಸುಮಾರು ಮೂರು ವರ್ಷದ ಗಂಡು ಚಿರತೆಯ ಮೃತದೇಹ ಇದಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬರುವವರೆಗೆ ಸಾವಿನ ಕಾರಣ ಸ್ಪಷ್ಟವಾಗುವುದಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರಿಂದ…

Read More

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆರೆಯಲ್ಲಿ ಬಿದ್ದ ಅಪಘಾತ ನಡೆದಿದೆ. ಪ್ರಯಾಣಿಸುತ್ತಿದ್ದ ವೇಳೆ ಬಸ್ ಮೊದಲು ಕೆರೆಯ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ನೀರಿಗೆ ಜಾರಿದೆ. ಈ ಅವಘಡದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾರಿಗೂ ಹೆಚ್ಚಿನ ಅನಾಹುತವಾಗಿಲ್ಲ. ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ…

Read More

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…

Read More