HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ…

Read More

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ 1.06 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ವ್ಯಕ್ತಿಗೆ ಕರೆ ಮಾಡಿದ ಅಪರಿಚಿತನೊಬ್ಬ ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿ ವಾಟ್ಸ್‌ಆಪ್ ಗ್ರೂಪ್‌ಗೆ ಸೇರುವಂತೆ ಲಿಂಕ್ ಕಳುಹಿಸಿದ್ದ. ವಾಟ್ಸ್‌ಆಪ್ ಗ್ರೂಪ್‌ನಲ್ಲಿ ತನಿಷ್ಕಾ ಸನ್ಯಾಮ್ ಎಂದು ಪರಿಚಯ ಮಾಡಿಕೊಂಡು, ಟ್ರೇಡಿಂಗ್ ಮಾಡುವ ಮೊಬೈಲ್…

Read More

ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ

ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ನೇಮಕ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಹಾಗೂ ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

Read More

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್‌ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…

Read More