ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (೬೬) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More

ಶಾರ್ಟ್ ಸರ್ಕ್ಯೂಟ್‌ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ

ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ…

Read More

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಶಿವಮೊಗ್ಗ: ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ.ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ

ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ರಿಪ್ಪನ್ ಪೇಟೆ ಪಟ್ಟಣದಲ್ಲಿ ಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಭದ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ನಡೆಯಿತು. ಮೆರವಣಿಗೆಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಮುಂಗಡ ಕ್ರಮವಾಗಿ ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ…

Read More