Headlines

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ…

Read More
Exit mobile version