Headlines

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ ಬೆಂಗಳೂರು, ನವೆಂಬರ್ 16: ರಾಜ್ಯ ಕಾಂಗ್ರೆಸ್ ಪಾಳೆಯಲ್ಲಿ ಬಹುಕಾಲದಿಂದ ಕಾದಿದ್ದ ಭಾರೀ ಬದಲಾವಣೆಯ ಚರ್ಚೆ ಈಗ ವೇಗ ಪಡೆದುಕೊಂಡಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಿದ್ದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗಳನ್ನು ಭೇಟಿಯಾದುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಗರ…

Read More
Exit mobile version