Headlines

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸಾರ್ವಜನಿಕರಿಗೆ ಸಮರ್ಪಕವಾಗಿ ಸ್ಪಂದಿಸುತಿದ್ದು ಯಾವುದೇ ರೀತಿಯಲ್ಲಿಯೂ ತೊಂದರೆಯಾಗುತ್ತಿಲ್ಲ ಬಿಜೆಪಿ ಪಕ್ಷದ ಮುಖಂಡರು ಶಾಸಕ ಬೇಳೂರು ಗೋಪಾಲಕೃಷ್ಣ ರವರ ಕಾರ್ಯ ವೈಖರಿಯನ್ನು ಸಹಿಸದೇ ಆಸ್ಪತ್ರೆಯ ಬಗ್ಗೆ ನಿರಾಧಾರ ಆರೋಪ ಮಾಡುತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಹೇಳಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ…

Read More

ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ

ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ ರಿಪ್ಪನ್‌ಪೇಟೆ;- ಪಟ್ಟಣದ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ  ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಶುಕ್ರವಾರ ಬೆಳಗ್ಗೆ  ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ  ಬಿಜೆಪಿ ಪಕ್ಷದವರು  ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವಿರೇಶ್ ಆಲುವಳ್ಳಿ  ನೇತೃತ್ವದಲ್ಲಿ ಆಸ್ಪತ್ರೆಗೆ ಬೇಟಿ ನೀಡಿ  ಇರುವ ವೈದ್ಯರ ಬಳಿ ಚರ್ಚೆ ನಡೆಸಿ…

Read More