ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of Political Science at Indira Gandhi College, Sagar, has been awarded a PhD by Tumkur University for her research on transformations in Karnataka politics from 1947 to 2000. ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಹನೀಫ್ ಸಾಬ್ ಅವರ ಪುತ್ರಿ ಹಾಗೂ ನದೀಮ್ ನವಾಜ್ ಅವರ ಪತ್ನಿ,…

Read More

ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು ಸಿದ್ಧ – ಯಾವಾಗ ಗೊತ್ತಾ!!? ಈ ಸುದ್ದಿ ನೋಡಿ

marking the first celebration after the inauguration of the Siganduru Chowdeshwari Bridge. With early-morning rituals, sacred homas, grand processions, cultural programmes and a popular night drama, the two-day event is expected to draw a massive gathering of devotees. Faith, tradition and festivity will come together once again at Siganduru. ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ…

Read More

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಹಾಲಪ್ಪ ಘೋಷಣೆ ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ…

Read More

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ…

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ!

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ! ಶಿವಮೊಗ್ಗ ಜಿಲ್ಲೆ, ಸಾಗರ: ಸಾಗರ ತಾಲ್ಲೂಕಿನ ಶಿಕ್ಷಣ ಪ್ರೇಮಿಗಳಿಗೆ ಸಂತಸದ ಸುದ್ದಿಯಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನ ಫಲ ನೀಡಿದ್ದು, ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ದ್ವಿಭಾಷಾ ಮಾಧ್ಯಮದಡಿ ಇಂಗ್ಲಿಷ್‌ ತರಗತಿಗಳನ್ನೂ ಆರಂಭಿಸಲು…

Read More

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More