Headlines

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ!

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ! ಶಿವಮೊಗ್ಗ ಜಿಲ್ಲೆ, ಸಾಗರ: ಸಾಗರ ತಾಲ್ಲೂಕಿನ ಶಿಕ್ಷಣ ಪ್ರೇಮಿಗಳಿಗೆ ಸಂತಸದ ಸುದ್ದಿಯಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನ ಫಲ ನೀಡಿದ್ದು, ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ದ್ವಿಭಾಷಾ ಮಾಧ್ಯಮದಡಿ ಇಂಗ್ಲಿಷ್‌ ತರಗತಿಗಳನ್ನೂ ಆರಂಭಿಸಲು…

Read More

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…

Read More

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು..

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…

Read More

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ :  ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು   ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…

Read More

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ‌.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ…

Read More

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರ:  ಹಿಂದುತ್ವದ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೆಲ್ಲ ಬಿಜೆಪಿ ಮುಗಿಸಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಮಾಧ್ಯಮಗಳೆದುರು ಮಾತನಾಡಿದ ಅವರು,  ಉತ್ತರ ಕನ್ನಡದ ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ, ಶಿವಮೊಗ್ಗದ ಕೆ ಎಸ್ ಈಶ್ವರಪ್ಪ, ಮೈಸೂರಿನ ಪ್ರತಾಪ್ ಸಿಂಹನ್ನು ಈವರೆಗೆ ಮುಗಿಸಿದ್ದರು. ಈಗ ಆ ಸಾಲಿಗೆ ಶಾಸಕ ಬಸವನಗೌಡ ಪಾಟೀಲ್ ಸೇರಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ಹುಲಿಯನ್ನು ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು…

Read More