ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್
ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…