ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

SAGARA | ಹೋಳಿ ಆಚರಣೆ ವೇಳೆ ಕಿರಿಕ್  , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ

SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ  ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು  ಮಾಲತೇಶ ಅವರು…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More