Headlines

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More