ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ ಸಾಗರ | ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read More

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ | Attack by Forest Officers on Karave Taluk President’s House

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಮ್ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು. ಜಿಂಕೆಯನ್ನು…

Read More

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…

Read More

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ (ಅ.25) ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು.ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು…

Read More

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ವ್ಯಾಪ್ತಿಯ ಗೌತಮಪುರದಲ್ಲಿ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ…

Read More

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ…

Read More

ಬೈಕ್ ಅಪಘಾತದಲ್ಲಿ ಯುವಕ ಸಾವು

ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್‌ ಗಾಂಧಿನಗರ ನಿವಾಸಿ ಸಮೀರ್‌ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಮೀರ್‌ ಗೆ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್‌ ಮೂಲಕ ಸಮೀರ್‌ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…

Read More