Headlines

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಯುವಕರು ಕಣ್ಮರೆ

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…

Read More