Headlines

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More