Headlines

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ ಶಿವಮೊಗ್ಗ : ಪತ್ರಕರ್ತರೊಬ್ಬರಿಗೆ ಸ್ಕ್ಯಾಮ್‌ ಕಾಲ್‌ವೊಂದು ಬಂದಿದ್ದು ತಾವು ದೆಹಲಿ ಸೈಬರ್‌ ಕ್ರೈಂ ವಿಭಾಗದ ಪೊಲೀಸರು ನಿಮ್ಮ ಆಧಾರ್‌ ನಂಬರ್‌ ಮೂಲಕ ದೆಹಲಿಯಲ್ಲಿ ಕೆನರಾ ಬ್ಯಾಂಕ್‌ ನಲ್ಲಿ ಅಕೌಂಟ್‌ ಓಪನ್‌ ಮಾಡಲಾಗಿದೆ. ಅದರ ಮೂಲಕ ನರೇಶ್‌ ಗೋಯಲ್‌ ಮನಿಲ್ಯಾಂಡರಿಂಗ್‌ ಕೇಸ್‌ನಲ್ಲಿ  ಅಕ್ರಮವಾಗಿ ಹಣವರ್ಗಾವಣೆ ಮಾಡಲಾಗಿದೆ ಎಂದು ಹೆದರಿಸಿದ್ದಾರೆ. ಅಷ್ಟೆಅಲ್ಲದೆ, ಪ್ರಕರಣದಲ್ಲಿ ನಿಮ್ಮ ತಪ್ಪಿಲ್ಲವಾದರೆ, ತಮ್ಮ UPI ನಂಬರ್‌ಗೆ ಲಕ್ಷ ರೂಪಾಯಿ ತಕ್ಷಣವೇ ಹಾಕಬೇಕು ಎಂದು ಹೆದರಿಸಿದ್ದು, ಅರೆಸ್ಟ್‌…

Read More