Headlines

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ ಶಿವಮೊಗ್ಗ : ವ್ಯಕ್ತಿಯೋರ್ವರ ಮೊಬೈಲ್ ಪೋನ್ ನಂಬರ್ ಹ್ಯಾಕ್ ಮಾಡಿ, ಅವರ ಬ್ಯಾಂಕ್ ಖಾತೆಯಿಂದ ಸಾವಿರಾರು ರೂ. ವಂಚನೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಪ್ರಭಾಕರ ಬಿ ವಿ (47) ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ಪ್ರಭಾಕರ ಬಿ ವಿ ಅವರ ಪೋನ್ ಪೇ ಸ್ಕ್ಯಾನರ್’ಗೆ…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್ ಶಿವಮೊಗ್ಗ: ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ  ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ  ಶಿವಮೊಗ್ಗ ಮೂಲದ  63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ…

Read More

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ ಶಿವಮೊಗ್ಗ : ಪತ್ರಕರ್ತರೊಬ್ಬರಿಗೆ ಸ್ಕ್ಯಾಮ್‌ ಕಾಲ್‌ವೊಂದು ಬಂದಿದ್ದು ತಾವು ದೆಹಲಿ ಸೈಬರ್‌ ಕ್ರೈಂ ವಿಭಾಗದ ಪೊಲೀಸರು ನಿಮ್ಮ ಆಧಾರ್‌ ನಂಬರ್‌ ಮೂಲಕ ದೆಹಲಿಯಲ್ಲಿ ಕೆನರಾ ಬ್ಯಾಂಕ್‌ ನಲ್ಲಿ ಅಕೌಂಟ್‌ ಓಪನ್‌ ಮಾಡಲಾಗಿದೆ. ಅದರ ಮೂಲಕ ನರೇಶ್‌ ಗೋಯಲ್‌ ಮನಿಲ್ಯಾಂಡರಿಂಗ್‌ ಕೇಸ್‌ನಲ್ಲಿ  ಅಕ್ರಮವಾಗಿ ಹಣವರ್ಗಾವಣೆ ಮಾಡಲಾಗಿದೆ ಎಂದು ಹೆದರಿಸಿದ್ದಾರೆ. ಅಷ್ಟೆಅಲ್ಲದೆ, ಪ್ರಕರಣದಲ್ಲಿ ನಿಮ್ಮ ತಪ್ಪಿಲ್ಲವಾದರೆ, ತಮ್ಮ UPI ನಂಬರ್‌ಗೆ ಲಕ್ಷ ರೂಪಾಯಿ ತಕ್ಷಣವೇ ಹಾಕಬೇಕು ಎಂದು ಹೆದರಿಸಿದ್ದು, ಅರೆಸ್ಟ್‌…

Read More