ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…

Read More

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ ತನ್ನ ಪತ್ನಿಯನ್ನ ಮನೆಗೆ ವಾಪಸ್‌ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳಸಿದ್ದ ಅಡಿಕೆ ತೋಟದಲ್ಲಿ ಅಡಿಕೆ ಸಸಿಗಳನ್ನ ಅಳಿಯನೊಬ್ಬ ಕಡಿದು ಹಾಕಿದ ಘಟನೆ  ಬಗ್ಗೆ ವರದಿಯಾಗಿದೆ.   ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದರ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರುದಾರರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳನ್ನ ಕೊಟ್ಟಿದ್ದರು. ವಿವಿಧ ವಿಚಾರಗಳಿಗೆ…

Read More