Headlines

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು ರಿಪ್ಪನ್ ಪೇಟೆಯಲ್ಲಿ SSF ವತಿಯಿಂದ ಸೌಹಾರ್ದ ನಡಿಗೆ ರಿಪ್ಪನ್ ಪೇಟೆ : ಮುಸಲ್ಮಾನರ ನಿಷ್ಟೆ , ಕ್ರೈಸ್ತರ ಕರುಣೆ , ಹಿಂದೂಗಳ ಭಾವೈಕ್ಯತಯಿಂದ ಸಮಾಜದಲ್ಲಿ ನಿಜವಾದ ಸೌಹಾರ್ದತೆಯ ಭಾವನೆ ಬೆಳಸಲು ಸಾಧ್ಯ ಎಂದು ಮಳಲಿ ಮಠದ ಪೀಠಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ SSF ರಾಜ್ಯ ಘಟಕದ ವತಿಯಿಂದ ಆಯೋಜಿಸಲಾದ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

Read More