Headlines

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು ರಿಪ್ಪನ್‌ಪೇಟೆ;-ಕೂಡಿ ಬಾಳಿದರೆ ಸುಖ ಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ.ಮನುಷ್ಯತ್ವ ಮೀರಿದ ಯಾವುದೇ ಧರ್ಮವಿಲ್ಲ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಧರ್ಮಗುರುಗಳ ಹೆಗಲ ಮೇಲಿದೆ.ವಿವಿಧ ಜಾತಿ ಧರ್ಮ ಸಂಸ್ಕೃತಿಯುಳ್ಳ ದೇಶ ನಮ್ಮದಾಗಿದೆ ಎಂದು ಗರ್ತಿಕೆರೆ ನಿಟ್ಟೂರು ಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ  ಶ್ರೀ ರೇಣುಕಾನಂದ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಮಹಮ್ಮದ್ ಜುಮ್ಮಾ ಮಸೀಧಿ ಗವಟೂರು ತಲಿಝೀಝುಲ್ ಇಸ್ಲಾಂ ಮದ್ರಸ ಬದ್ರಿಯಾ ಮಸ್ಜಿದ್.ಮೀಲಾದ್ ಸಮಿತಿ.ಹಾಗೂ ಎಸ್.ವೈ.ಎಸ್.ಎಸ್.ಎಸ್.ಎಫ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More