ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. 1965 ರಲ್ಲಿ ಅಂದು ಜಯಲಕ್ಷ್ಮಿ ಬ್ಯಾಂಕ್ ನಲ್ಲಿ 50 ರೂಪಾಯಿಗೆ ಕೆಲಸಕ್ಕೆ ಸೇರಿದ್ದರು. ರಾತ್ರಿ ವೇಳೆ ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್ ನಲ್ಲಿ ಅಸಿಸ್ಟೆಂಟ್…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More