ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !? Shikaripura bandh called by VHP and Bajrang Dal over alleged attack on Bajrang Dal activists. Shops remain closed while vehicle and bus movement continues normally. ಶಿಕಾರಿಪುರ: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಇಂದು ಶಿಕಾರಿಪುರ ಬಂದ್‌ಗೆ…

Read More

ಉದ್ಯೋಗ ಖಾತ್ರಿ ಹಣ ತಡೆದು ಗ್ರಾಮೀಣ ಬಡವರಿಗೆ ಅನ್ಯಾಯ:  ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಬೇಳೂರು ಆಕ್ರೋಶ

Congress MLA Gopalakrishna Beluru criticised the central government for not releasing funds for the Mahatma Gandhi Employment Guarantee Scheme, stating that rural development works have been affected. ಉದ್ಯೋಗ ಖಾತ್ರಿ ಹಣ ತಡೆದು ಗ್ರಾಮೀಣ ಬಡವರಿಗೆ ಅನ್ಯಾಯ:  ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಬೇಳೂರು ಆಕ್ರೋಶ ಹರತಾಳುವಿನಲ್ಲಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ:ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ದೇಶವನ್ನು ಹಸಿವು ಮುಕ್ತಗೊಳಿಸುವ…

Read More

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆಗೆ ಬೇಸತ್ತು ರೈತರೊಬ್ಬರು ತಮ್ಮದೇ ಅಡಿಕೆ  ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಘನಂದೂರು ಗ್ರಾಮದ ಪುಟ್ಟನಾಯ್ಕ್ (80) ಮೃತ ದುರ್ಧೈವಿಯಾಗಿದ್ದಾರೆ. ಮೃತ ಪುಟ್ಟನಾಯ್ಕ್ ರವರು ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೇ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ. ಇವರಿಗೆ  ಕೃಷ್ಣ…

Read More