 
        
            ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ
ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…
 
                         
                         
                         
                         
                         
                         
                         
                         
                        