ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ ಭಾರತದ ಸಂವಿಧಾನದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಲಿಂಗಬೇದ ನಿರ್ಮೂಲನೆ , ಸಮಾನತೆಯ  ಹಕ್ಕುಗಳನ್ನು ಕೊಡುಗೆ ನೀಡಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡರು ಎಂದು ಹೇಳಿದರು. ಕ್ವೀನ್ ಬೀ ಕ್ಲಬ್ ಆಯೋಜಿಸಿದ್ದ ಗಣರಾಜ್ಯೋತ್ಸವ ಹಾಗೂ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಸಂಘಟಿತರಾಗುತ್ತಿದ್ದಾರೆ. ಈಗಿನ ಮಹಿಳೆಯರು ಜಾಲತಾಣದ ಬಲೆಗೆ ಮಾರಿ ಹೋಗಿದ್ದಾರೆ ಹಿಂದಿನಿಂದ ಬಂದಂಥ …

Read More

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಹಲವು ವರ್ಷಗಳಿಂದ ಮನೆಗಳ್ಳತನವೆಸಗುತ್ತಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಪರಾರಿಯಾಗುತಿದ್ದ ನಟೋರಿಯಸ್ ಖದೀಮನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ  ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಜಾ ತಂದೆ ಹಜರೇಸಾಬ ಹಾವೇರಿ, 26 ವರ್ಷ, 3ನೇ ಕ್ರಾಸ್, ಈಶ್ವರನಗರ, ಹುಬ್ಬಳ್ಳಿ, ಧಾರವಾಡ ಜಿಲ್ಲೆ, ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ 5-10-2024ರಂದು ರಾತ್ರಿ ಬಂಕಾಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಮನೆಗೆ ನುಗ್ಗಿದ್ದ ಯಾರೋ, ಮನೆಯಲ್ಲಿದ್ದ…

Read More