Headlines

ಹುಂಚ ಸಹಕಾರ ಸಂಘದ ಮಹಾಸಭೆ ಯಶಸ್ವಿ; ಸಾಲ ಮರುಪಾವತಿಗೆ ರೈತರಿಗೆ ಕರೆ

ಹುಂಚ ಸಹಕಾರ ಸಂಘದ ಮಹಾಸಭೆ ಯಶಸ್ವಿ; ಸಾಲ ಮರುಪಾವತಿಗೆ ರೈತರಿಗೆ ಕರೆ The Annual General Meeting of Huncha Primary Agricultural Credit Cooperative Society for 2023-24 and 2024-25 was held successfully. President Raghavendra Totadakattu urged farmers to repay crop and medium-term loans on time and support the society’s growth. ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಹಾಗೂ 2024-25ನೇ…

Read More

ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ

ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ ಹುಂಚ ಮಂಡಲ ಹಿಂದೂ ಸಂಗಮ ಕಾರ್ಯಕ್ರಮ | ಬೃಹತ್ ಶೋಭಾಯಾತ್ರೆ POSTMAN NEWS KANNADA ಹುಂಚ: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬಂತಹ ಸಿದ್ಧಾಂತವು ಹಿಂದುಗಳನ್ನು ಜಾಗೃತಗೊಳಿಸಿ ಭಾರತ ವಿಶ್ವಗುರುವನ್ನಾಗಿಸಿದೆ. ಹಿಂದೂ ಸಮಾಜ ಜಗತ್ತಿನ ಅತ್ಯಂತ ಹಿರಿಯ ಸಮಾಜ, ವಸುದೈವ ಕುಟುಂಬಕಂ ಎಂಬ ಸಂದೇಶವನ್ನು ಸಾರಿದ ಸಂಸ್ಕೃತಿ ನಮ್ಮದು ಎಂದು ಆರ್ ಎಸ್ ಎಸ್ ತಾಲೂಕು ಕಾರ್ಯವಾಹ ಅಶ್ವಥ್ ಕುಮಾರ್ ಹೇಳಿದರು….

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More

ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಹುಂಚ : ಇತ್ತೀಚೆಗೆ ಪ್ರಕಟವಾದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಗೊಂಡ ಪ್ರಜ್ವಲ್ ಅವರಿಗೆ ಇಂದು ಅವರ ಹುಟ್ಟೂರಾದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವತಿಯಿಂದ ಆತ್ಮೀಯ ಸನ್ಮಾನ ಏರ್ಪಡಿಸಲಾಗಿತ್ತು. ಹುಂಚ ಗ್ರಾಮದ ಪ್ರಜ್ವಲ್ ನಿವಾಸಕ್ಕೆ ತೆರಳಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಹಿರಿಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಪ್ರಜ್ವಲ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂಧರ್ಭದಲ್ಲಿ…

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿಯ ಒಂದು ವರ್ಷದ ಹನ್ನೊಂದು ತಿಂಗಳಿನ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ಼್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾನೆ. ಹುಂಚ ಗ್ರಾಪಂ ನ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ ಪುಟಾಣಿ ಆರ್ಯನ್ ಎನ್.ಸಿ. 38 ವಿವಿಧ ಬಗೆಯ ವಿಷಯಗಳನ್ನು ಗುರುತಿಸಿ ಜ್ಞಾಪಕ ಶಕ್ತಿಯಲ್ಲಿ ಇಂಡಿಯಾ ಬುಕ್…

Read More

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ ಯಕ್ಷಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಜಿನಮಂದಿರಗಳಿಗೆ 1300 ವರ್ಷಗಳ ಅಪೂರ್ವ ಇತಿಹಾಸವಿದೆ. ಕಾಲಕಾಲಕ್ಕೆ ಪೀಠಧೀಶರಾಗಿದ್ದ ಭಟ್ಟಾರಕ ಪರಂಪರೆಯ ಮಹಾಸ್ವಾಮಿಗಳವರ ಕ್ಷೇತ್ರದಲ್ಲಿ ಜೀರ್ಣೋದ್ಧಾರ, ಸಂರಕ್ಷಣೆ ಮತ್ತು ಜೈನ ಧರ್ಮ ಪ್ರಸಾರದ…

Read More

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು ಹೊಸನಗರ ತಾಲೂಕಿನ ಹುಂಚ ಗ್ರಾ ಪಂ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂಬರ್ 31 ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ  ನೂರಾರು ಮರ ಗಿಡಗಳನ್ನು ಅಕ್ರಮವಾಗಿ ಕಡಿದಿರುವ ಘಟನೆಗೆ ಸಂಬಂಧಿಸಿ ಭಾನುವಾರ ಪ್ರಕರಣ ದಾಖಲಾಗಿದೆ. ಹುತ್ತಳ್ಳಿ ಗ್ರಾಮದ ಸರ್ವೆ ನಂ. 31 ರಲ್ಲಿದ್ದ ನೈಸರ್ಗಿಕ ಅರಣ್ಯವನ್ನು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಗ್ರಾಮದ ದೇವರಾಜ್ ಎಂಬುವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 4 ಎಕರೆ…

Read More

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಸಾರ್ವಜನಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಒಡಂಬಡಿಕೆಯಂತೆ ಅವಧಿಯ ನಂತರ ಸ್ಥಾನವನ್ನು ಬಿಟ್ಟುಕೊಡದೇ ಪಟ್ಟು ಹಿಡಿದು ಕುಳಿತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಆರೋಪಿಸುತ್ತಿದ್ದರೆ, ತಾನು ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಬೋರ್ಡ್ ರಚಿಸಲು ಕಷ್ಟ…

Read More

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…

Read More