Headlines

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ…

Read More