
ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ
ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಹುಂಚ : ಇತ್ತೀಚೆಗೆ ಪ್ರಕಟವಾದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಗೊಂಡ ಪ್ರಜ್ವಲ್ ಅವರಿಗೆ ಇಂದು ಅವರ ಹುಟ್ಟೂರಾದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವತಿಯಿಂದ ಆತ್ಮೀಯ ಸನ್ಮಾನ ಏರ್ಪಡಿಸಲಾಗಿತ್ತು. ಹುಂಚ ಗ್ರಾಮದ ಪ್ರಜ್ವಲ್ ನಿವಾಸಕ್ಕೆ ತೆರಳಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಹಿರಿಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಪ್ರಜ್ವಲ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂಧರ್ಭದಲ್ಲಿ…