Headlines

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More