Headlines

ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ

A private bus belonging to Durgamba Sanstha, which was travelling from Davangere to Mangaluru, crashed into the ground after the driver lost control at Hulikal Ghati. The front of the bus was completely damaged due to the severity of the collision. ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ Private bus accident at Hulikal…

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More