ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read More

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರದ ಸಿಂಧು ಕೆ.ಟಿ ಕುವೆಂಪು ವಿಶ್ವವಿದ್ಯಾನಿಲಯದ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್‌ ನೊಂದಿಗೆ ಮೂರು ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಹೆದ್ದಾರಿಪುರ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ತಾಯಿ ದೇವಮ್ಮ ಮತ್ತು ತಿಮ್ಮಪ್ಪ ಗೌಡ ಅವರ ಪುತ್ರಿಯಾದ ಸಿಂಧು ಕೆ.ಟಿ ಅವರು, ಹೆದ್ದಾರಿಪುರದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು,…

Read More

ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…

Read More

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…

Read More

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ ಗ್ರಾಮೀಣ ಭಾಗದ ಜನತೆಗೆ ಗ್ರಾಪಂ ಕಟ್ಟಡವೇ ವಿಧಾನ ಸೌಧ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಸರಕಾರಿ ಅಧಿಕಾರಿಗಳು ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೆದ್ದಾರಿಪುರ ಗ್ರಾಮ ಪಂಚಾಯತ್ ಕಛೇರಿಯ ಮೊದಲನೆ ಮಹಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ…

Read More