Headlines

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ 12.53 ಗಂಟೆಗೆ (ಮೂಲಾ ನಕ್ಷತ್ರ) ದೇವರ ಶ್ರೀ ರಥಾರೋಹಣ…

Read More

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ…

Read More

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ ಯಕ್ಷಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಜಿನಮಂದಿರಗಳಿಗೆ 1300 ವರ್ಷಗಳ ಅಪೂರ್ವ ಇತಿಹಾಸವಿದೆ. ಕಾಲಕಾಲಕ್ಕೆ ಪೀಠಧೀಶರಾಗಿದ್ದ ಭಟ್ಟಾರಕ ಪರಂಪರೆಯ ಮಹಾಸ್ವಾಮಿಗಳವರ ಕ್ಷೇತ್ರದಲ್ಲಿ ಜೀರ್ಣೋದ್ಧಾರ, ಸಂರಕ್ಷಣೆ ಮತ್ತು ಜೈನ ಧರ್ಮ ಪ್ರಸಾರದ…

Read More

ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ. ಈ ಪ್ರಶಸ್ತಿಯನ್ನು ವಾರ್ಷಿಕ ಮಹಾರಥಯಾತ್ರಾ ಮಹೋತ್ಸವದ ಮುನ್ನಾ ದಿನವಾದ 21-03-2025ನೇ ಶುಕ್ರವಾರದಂದು ನಡೆಯುವ ಧಾರ್ಮಿಕ ಸಭೆಯಲ್ಲಿ ನೀಡಲಾಗುವುದು. ಇವರು ಕವಯತ್ರಿ, ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ, ದಕ್ಷ ಆಡಳಿತಗಾರ್ತಿ, ವಿಮರ್ಶಕಿ ಹಾಗೂ ಮಹಿಳಾಪರ ಹೋರಾಟಗಾರ್ತಿ ಆಗಿ ಬಹುಮುಖ…

Read More

ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು. ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ…

Read More