ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…

Read More

ಹೆಣ್ಣು ಕೊಟ್ಟ ಮಾವನನ್ನೆ ಹತ್ಯೆಗೈದ ಅಳಿಯ

ಅಳಿಯನಿಂದ ಮಾವನ ಹತ್ಯೆ ಹೊಳೆಹೊನ್ನೂರು : ಇಲ್ಲಿನ ಸಮೀಪದ ಹನುಮಂತಾಪುರ ಗ್ರಾಮದಲ್ಲಿ ವಯಕ್ತಿಕ ಕಾರಣಕ್ಕಾಗಿ ರಾಜಪ್ಪ(55) ಎಂಬ ವ್ಯಕ್ತಿಯನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಅರೋಪಿ ಮಂಜುನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಜಪ್ಪನ ಮಗಳು ಮನೆಗೆ ಹೋಗಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಶಂಕೆಯಿದೆ. ಮಂಜುನಾಥನು ಮೃತ ರಾಜಪ್ಪ ಅವರ ಅಳಿಯ ಅಂದರೆ ಮಗಳ ಪತಿ ಆಗಿದ್ದಾನೆ. ಆರೋಪಿ ಮಂಜುನಾಥನು ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲಿನಲ್ಲಿದ್ದು…

Read More

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ಹೊಳೆಹೊನ್ನೂರು ಜಂಕ್ಷನ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಟಿವಿಎಸ್ ಎಕ್ಸ ಎಲ್ ಸವಾರ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಈ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ನೆರೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪುಟ್ಟಪ್ಪ ಎಂಬ ವ್ಯಕ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹೊಳೆಹೊನ್ನೂರಿನಿಂದ ಶಿವಮೊಗ್ಗಕ್ಕೆ ತೆರಳುವ ನೂತನ ರಸ್ತೆಯಲ್ಲಿ ಅಶೋಕ್ ಲೈಲ್ಯಾಂಡ್…

Read More

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಶಿವಮೊಗ್ಗ – ಮನೆಯಲ್ಲಿಟ್ಟಿದ್ದ ಅಡಿಕೆ ತುಂಬಿದ ಚೀಲಗಳನ್ನು ಕಳ್ಲತನ ಮಡಿಕೊಂಡು ಹೋಗಲಾಗಿದೆ ಎಂಬ ದೂರಿನನ್ವಯ ಕಾರ್ಯತತ್ಪರರಾದ ಹೊಳೆಹೊನ್ನೂರು ಪೊಲೀಸರು  ಮೂವರನ್ನು ಬಂಧಿಸಿ ಒಟ್ಟು ೬,೯೩,೦೦೦/- ರೂಗಳ ಮಾಲನ್ನು ಅಮಾನತುಪಡಿಸಿಕೊಂಡಿದ್ದಾರೆ. ಡಿ. ೧೯ರಂದು ಈ ಕಳ್ಳತನ ಸಂಭವಿಸಿದೆ ಎಂದು ಶ್ರೀನಿವಾಸಪುರದ ವಾಸಿ ರಮೇಶ್ ಎನ್ನುವವರು ದೂರು ನೀಡಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ   ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ತನಿಖಾ ತಂಡವು ಜ. ೧೧ರಂದು ಆರೋಪಿತರಾದ ಭದ್ರಾವತಿಯ ಖಾಜಿ ಮೊಹಲ್ಲಾದ, ಪಾಲಿಶ್…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More