ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ…

Read More

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು. ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ…

Read More

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!??

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!?? ಹೊಸನಗರ : ಪಟ್ಟಣದ ಜನನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಡಹಗಲೇ ಯುವತಿಯೊಬ್ಬಳ ಬ್ಯಾಗ್ ನ್ನು ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪಟ್ಟಣದಾದ್ಯಂತ ಸುದ್ದಿಯಾಗಿತ್ತು. ವಿಷಯ ಹಬ್ಬುತಿದ್ದಂತೆ ಮಾವಿನಕೊಪ್ಪ ಸರ್ಕಲ್ ನಲ್ಲಿ ಇಬ್ಬರು ಕಳ್ಳರನ್ನು ಜನರು ತಡೆಗಟ್ಟಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಅಷ್ಟಕ್ಕೂ ಇದೊಂದು ಪೊಲೀಸ್…

Read More

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…

Read More

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು…

Read More

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ ಮಂಜೂರಾತಿಗೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು,…

Read More

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!?

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!? ಹೊಸನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊಪ್ಪರಗುಂಡಿ ಸೇತುವೆ ಬಳಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು , ಎಂ ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ , ಕೋಡುರು ಸಮೀಪದಲ್ಲಿ ಮುಖ್ಯ…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ. ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ…

Read More