ಕಲಗೋಡು ರತ್ನಾಕರ್ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ
ಕಲಗೋಡು ರತ್ನಾಕರ್ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…